Monday, June 23, 2025
Monday, June 23, 2025

Shiralkoppa Police ಶಿರಾಳಕೊಪ್ಪದಲ್ಲಿ ಗೋಮಾಂಸ ಮಾರಾಟ ಪತ್ತೆ. ಪ್ರಕರಣ ದಾಖಲೆ

Date:

Shiralkoppa Police ಶಿರಾಳಕೊಪ್ಪದ ಹಳ್ಳೂರ್ ಕೆರಿಯಲ್ಲಿ ಗೋ ಹತ್ಯೆ ಮಾಡಿ ಗೋಮಾಂಸ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಶಾಂತ್ ಕುಮಾರ್ ರವರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗೋಮಾಂಸದ ಕಸಾಯಿ ಖಾನೆ ಮೇಲೆ ಪ್ರಕರಣ ಸಂಖ್ಯೆ 167/2024 ಪ್ರಕರಣ
ದಾಕಲಿಸಿಕೊಂಡು ದಾಳಿ ನಡೆಸಿ 150 ಕೆಜಿ ಗೋಮಾಂಸ ಪಶುವೈದ್ಯರ ಸಮಕ್ಷಮ ವಶಪಡಿಸಿಕೊಂಡು. ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ಜೈಲಿಗಟ್ಟಲಾಗಿದೆ.

ಆರೋಪಿಗಳ ಮೇಲೆ ಮುಂಚೆಯೂ ಸಹ ಗೋ ಹತ್ಯೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Shiralkoppa Police ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಗೋ ಹತ್ಯೆ ನಿಲ್ಲಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹಿಂಜಾವೇ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತಪಡಿಸಲಾಯಿತು. ಗೋ ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ 2020 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಉಪ ವಿಭಾಗಾಧಿಕಾರಿಗಳು ಸಹ ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳದೆ ಇರುವುದೇ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋ ಹತ್ಯೆ ಆಗುತ್ತಿರುವುದಕ್ಕೆ ಮೂಲ ಕಾರಣವಾಗಿದೆ. ಜಿಲ್ಲೆಯಲ್ಲಿ ಗೋ ಹತ್ಯೆ ನಿಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವುದಾಗಿ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...