Sunday, December 14, 2025
Sunday, December 14, 2025

Canara Bank Rural Self Employment Training Institute ಹೊಳಲೂರು ಕೆನರಾ ಬ್ಯಾಂಕ್ ಮೂಲಕ ವಿವಿಧ ಕ್ಷೇತ್ರಗಳ ಸ್ವಉದ್ಯೋಗ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

Date:

Canara Bank Rural Self Employment Training Institute, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಾ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ೧೮ ರಿಂದ ೪೫ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ 10 ದಿನಗಳ ತರಬೇತಿಯು
12/08/2024 ರಿಂದ

Canara Bank Rural Self Employment Training Institute, ಹತ್ತು ದಿನಗಳ ಪೇಪರ್ ಬ್ಯಾಗ್, ಫೈಲ್, ಏನ್ವ್ಲಪ್ ಲವರ್ ತಯಾರಿಕೆ ತರಬೇತಿಯು
02/09/2024ರಿಂದ ,
ಮೊಬೈಲ್ ಫೋನ್ ಸರ್ವಿಸಿಂಗ್ 30ದಿನಗಳ ತರಬೇತಿಯು 02/09/2024ರಿಂದ , ದಿನಗಳ ಅಣಬೆ ಬೇಸಾಯ ತರಬೇತಿಯು 18/ 09/2024ರಿಂದ ,
ಹತ್ತು ದಿನಗಳ ಜೇನು ಸಾಕಾಣಿಕೆ ತರಬೇತಿಯು
18/09/2024ರಿಂದ ,
ಹತ್ತು ದಿನಗಳ ಕುರಿ ಸಾಕಾಣಿಕೆ
ತರಬೇತಿಯು
23/09/2024ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ೯೭೪೩೪೨೯೫೯೫, ೮೭೨೨೩೮೪೫೪೧, ೯೧೬೪೪೧೧೫೮೦, ೮೧೦೫೩೭೮೭೩೫ ೯೪೪೯೩೭೧೫೭೯, ೯೪೮೧೯೫೫೭೨೧,
ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...