Friday, September 27, 2024
Friday, September 27, 2024

Tungabhadra Dam ತುಂಗಭದ್ರಾ ಡ್ಯಾಂ 19 ನೇ ಕ್ರೆಸ್ಟ್ ಗೇಟ್ ಶೀಘ್ರ ರಿಪೇರಿಗೆ ಸರ್ವ ಪ್ರಯತ್ನ- ಸಚಿವ ಶಿವರಾಜ ತಂಗಡಗಿ

Date:

Tungabhadra Dam

ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಚೈನ್ ತುಂಡಾಗಿರುವುದರಿಂದ, 19ನೇ ಕ್ರಸ್ಟ್ ಗೇಟ್ ಕಿತ್ತುಹೋಗಿರುವುದು ಮನಸ್ಸಿಗೆ ನೋವುಂಟು ಮಾಡಿದೆ‌.
ಅನ್ನದಾತರ ನೋವನಲ್ಲಿ ಭಾಗಿಯಾಗಿ, ಅವರೆಲ್ಲರ ಪರವಾಗಿ, ದುರಸ್ಥಿ ಕಾರ್ಯವನ್ನು ಬೇಗನೆ ಮುಗಿಸಿ, ಅವರೆಲ್ಲರ ಮೊಗದಲ್ಲಿ ಮಂದಹಾಸ ಮೂಡಿಸಲು ಹಗಲು ರಾತ್ರಿ ಪ್ರಯತ್ನಿಸುವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

Tungabhadra Dam ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಪ್ರಕರಣ ಸಂಬಂಧಿಸಿದಂತೆ ಜಲಾಶಯ ಕ್ಕೆ ಬೇಟಿ ನೀಡಿದೆನು.
ಡ್ಯಾಂ ಗೆ ಬಂದು ವೀಕ್ಷಣೆ ಮಾಡಿದ್ದು, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿ ಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ, 20 ಪೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಗೊತ್ತಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...