Sunday, August 2, 2026
Sunday, August 2, 2026

Tungabhadra Dam ತುಂಗಭದ್ರಾ ಡ್ಯಾಂ 19 ನೇ ಕ್ರೆಸ್ಟ್ ಗೇಟ್ ಶೀಘ್ರ ರಿಪೇರಿಗೆ ಸರ್ವ ಪ್ರಯತ್ನ- ಸಚಿವ ಶಿವರಾಜ ತಂಗಡಗಿ

Date:

Tungabhadra Dam

ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಚೈನ್ ತುಂಡಾಗಿರುವುದರಿಂದ, 19ನೇ ಕ್ರಸ್ಟ್ ಗೇಟ್ ಕಿತ್ತುಹೋಗಿರುವುದು ಮನಸ್ಸಿಗೆ ನೋವುಂಟು ಮಾಡಿದೆ‌.
ಅನ್ನದಾತರ ನೋವನಲ್ಲಿ ಭಾಗಿಯಾಗಿ, ಅವರೆಲ್ಲರ ಪರವಾಗಿ, ದುರಸ್ಥಿ ಕಾರ್ಯವನ್ನು ಬೇಗನೆ ಮುಗಿಸಿ, ಅವರೆಲ್ಲರ ಮೊಗದಲ್ಲಿ ಮಂದಹಾಸ ಮೂಡಿಸಲು ಹಗಲು ರಾತ್ರಿ ಪ್ರಯತ್ನಿಸುವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

Tungabhadra Dam ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಪ್ರಕರಣ ಸಂಬಂಧಿಸಿದಂತೆ ಜಲಾಶಯ ಕ್ಕೆ ಬೇಟಿ ನೀಡಿದೆನು.
ಡ್ಯಾಂ ಗೆ ಬಂದು ವೀಕ್ಷಣೆ ಮಾಡಿದ್ದು, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿ ಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ, 20 ಪೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಗೊತ್ತಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...