Thursday, March 19, 2026
Thursday, March 19, 2026

Kote Sri Marikamba Temple ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಮ್.ಮಂಜುನಾಥಗೌಡರಿಗೆ ಸನ್ಮಾನ

Date:

Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ 112ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಆರ್ .ಮಂಜುನಾಥ್ ಗೌಡ ರವರನ್ನು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್ ಕೆ ಮರಿಯಪ್ಪನವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

Kote Sri Marikamba Temple ಈ ಸಂದರ್ಭದಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್ , ಉಪಾಧ್ಯಕ್ಷರಾದ ಕೆ ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ್, ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಸಿ ಹೊನ್ನಪ್ಪ, ಚಂದ್ರಶೇಖರ್, ರಾಜು, ಘನಶಾಮ್, ರಾಕೇಶ್, ಉಮೇಶ್,ರೇಖಾ ಚಂದ್ರಶೇಖರ್, ಸೀತಾರಾಮ್ ನಾಯಕ್, ರಘು ಸಿಂಗ್ , ನವೀನ್ ದಳವಾಯಿ, ಸಿ.ಡಿ ದಿನೇಶ್, ಕೃಷ್ಣಮೂರ್ತಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಷೆರುದಾರ ಬಂಧುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...