Tuesday, October 1, 2024
Tuesday, October 1, 2024

Kote Sri Marikamba Temple ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಮ್.ಮಂಜುನಾಥಗೌಡರಿಗೆ ಸನ್ಮಾನ

Date:

Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ 112ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಆರ್ .ಮಂಜುನಾಥ್ ಗೌಡ ರವರನ್ನು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್ ಕೆ ಮರಿಯಪ್ಪನವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

Kote Sri Marikamba Temple ಈ ಸಂದರ್ಭದಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್ , ಉಪಾಧ್ಯಕ್ಷರಾದ ಕೆ ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ್, ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಸಿ ಹೊನ್ನಪ್ಪ, ಚಂದ್ರಶೇಖರ್, ರಾಜು, ಘನಶಾಮ್, ರಾಕೇಶ್, ಉಮೇಶ್,ರೇಖಾ ಚಂದ್ರಶೇಖರ್, ಸೀತಾರಾಮ್ ನಾಯಕ್, ರಘು ಸಿಂಗ್ , ನವೀನ್ ದಳವಾಯಿ, ಸಿ.ಡಿ ದಿನೇಶ್, ಕೃಷ್ಣಮೂರ್ತಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಷೆರುದಾರ ಬಂಧುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...