Sunday, August 2, 2026
Sunday, August 2, 2026

Kote Sri Marikamba Temple ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಮ್.ಮಂಜುನಾಥಗೌಡರಿಗೆ ಸನ್ಮಾನ

Date:

Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ 112ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಆರ್ .ಮಂಜುನಾಥ್ ಗೌಡ ರವರನ್ನು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್ ಕೆ ಮರಿಯಪ್ಪನವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

Kote Sri Marikamba Temple ಈ ಸಂದರ್ಭದಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್ , ಉಪಾಧ್ಯಕ್ಷರಾದ ಕೆ ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ್, ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಸಿ ಹೊನ್ನಪ್ಪ, ಚಂದ್ರಶೇಖರ್, ರಾಜು, ಘನಶಾಮ್, ರಾಕೇಶ್, ಉಮೇಶ್,ರೇಖಾ ಚಂದ್ರಶೇಖರ್, ಸೀತಾರಾಮ್ ನಾಯಕ್, ರಘು ಸಿಂಗ್ , ನವೀನ್ ದಳವಾಯಿ, ಸಿ.ಡಿ ದಿನೇಶ್, ಕೃಷ್ಣಮೂರ್ತಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಷೆರುದಾರ ಬಂಧುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...