Thursday, September 17, 2026
Thursday, September 17, 2026

Kote Sri Marikamba Temple ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಮ್.ಮಂಜುನಾಥಗೌಡರಿಗೆ ಸನ್ಮಾನ

Date:

Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ 112ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಆರ್ .ಮಂಜುನಾಥ್ ಗೌಡ ರವರನ್ನು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್ ಕೆ ಮರಿಯಪ್ಪನವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

Kote Sri Marikamba Temple ಈ ಸಂದರ್ಭದಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್ , ಉಪಾಧ್ಯಕ್ಷರಾದ ಕೆ ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ್, ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಸಿ ಹೊನ್ನಪ್ಪ, ಚಂದ್ರಶೇಖರ್, ರಾಜು, ಘನಶಾಮ್, ರಾಕೇಶ್, ಉಮೇಶ್,ರೇಖಾ ಚಂದ್ರಶೇಖರ್, ಸೀತಾರಾಮ್ ನಾಯಕ್, ರಘು ಸಿಂಗ್ , ನವೀನ್ ದಳವಾಯಿ, ಸಿ.ಡಿ ದಿನೇಶ್, ಕೃಷ್ಣಮೂರ್ತಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಷೆರುದಾರ ಬಂಧುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...