Sunday, April 20, 2025
Sunday, April 20, 2025

Kadidal Gopal ಒಕ್ಕಲಿಗರ ಸಂಘಟನೆಯಲ್ಲಿ ಉನ್ನತ ಸೇವೆ ಸಲ್ಲಿಸುವೆ- ಕಡಿದಾಳ್ ಗೋಪಾಲ್

Date:

ಡಾ. ಕಡಿದಾಳ್ ಗೋಪಾಲ್ ಅವರಿಗೆ ಸನ್ಮಾನ

Kadidal Gopal ಯಾವುದೇ ಪ್ರಚಾರ ಇಲ್ಲದೆ ಹೆಚ್ಚು ಮತ ಗಳಿಸಿದ ಕಡಿದಾಳ ಗೋಪಾಲರಿಗೆ ಶ್ರೀನಿಧಿ ಎಜುಕೇಶನ್ ಟ್ರಸ್ಟ್ ಹಾಗೂ ಸಹ್ಯಾದ್ರಿ ಪ್ರೌಢಶಾಲೆಯ ಶಿಕ್ಷಕರ ವತಿಯಿಂದ ಹಾಗೂ ಇಂಟರ್ ಆಕ್ಟ್ ಕ್ಲಬ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಹತ್ತು ವರ್ಷಗಳ ನಂತರ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೆಡದ ಚುನಾವಣೆಯಲ್ಲಿ ಕಡಿದಾಳ್ ಗೋಪಾಲರ ಸಿಂಡಿಕೇಟಿಗೆ ಬಹುಮತ ಲಭಿಸಿ ಎಲ್ಲರೂ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಡಾ. ಕಡಿದಾಳ ಗೋಪಾಲ್ ಮಾತನಾಡಿ, ಜನರು ನಮ್ಮ ತಂಡದ ಮೇಲೆ ಇಟ್ಟ ಭರವಸೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಹಾಗೂ ಬರುವ ದಿನಗಳಲ್ಲಿ ಪ್ರಾಮಾಣಿಕವಾಗಿ ಸಂಘದ ಸೇವೆ ಮಾಡುತ್ತಾ ಸಂಘವನ್ನು ಇನ್ನೂ ಅತಿ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ನುಡಿದರು.

Kadidal Gopal ಈ ವೇಳೆ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಡಾ. ಕಡಿದಾಳ್ ಗೋಪಾಲ್ ಅವರು ರೋಟರಿಯ ಮಹಾದಾನಿ. ಅವರು ಹಲವಾರು ಸಂಘಟನೆಗಳಲ್ಲಿ ಸಮಾಜಮುಖಿಯಾಗಿ ದೊಡ್ಡ ಮಟ್ಟದ ಸೇವೆಯನ್ನು ಸಲ್ಲಿಸಿರುವುದು ಶ್ಲಾಘನೀಯ ಎಂದು ನುಡಿದರು.

ಸಮಾರಂಭದಲ್ಲಿ ಟ್ರಸ್ಟಿನ ನಿರ್ದೇಶಕ ಕೋಳಿಗೆ ವಾಸಪ್ಪ ಗೌಡ, ಶಿವಮೊಗ್ಗ ಜಿಲ್ಲೆಯ ವಾಣಿಜ್ಯ ಮತ್ತು ರೋಟರಿ ಅಧ್ಯಕ್ಷ ಅರುಣ್ ದೀಕ್ಷಿತ್, ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಸಲ್ಮಾ, ಶಶಿಗಿರಿಗೌಡ, ಡಾ. ಧನಂಜಯ ರಾಂಪುರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...