Sunday, December 14, 2025
Sunday, December 14, 2025

Forest Department ಕರಡಿಗೇ ಸೆಡ್ಡು ಹೊಡೆದು ಓಡಿಸಿದ ವೀರನಿಗೆ ಪರಚಿದ ಗಾಯಗಳಾಗಿ ಜೀವದುಳಿವು

Date:

Forest Department ಭದ್ರಾವತಿ ತಾಲ್ಲೂಕುನ ಸಮೀಪದ ಕೂಡ್ಲಿಗೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದ್ದು, ಅವರಿಗೆ ಪರಚಿದ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳು ಗ್ರಾಮದ ಮೋಹನ್(36) ಕೃಷಿ ಸಾಮಾನು ಸರಂಜಾಮು ಸಂಗ್ರಹ ಮಾಡಿರುವ ಹೊಸ ಮನೆಯಲ್ಲಿ ರಾತ್ರಿ ವೇಳೆ ಆದರೆ, ಈ ಮುನ್ನವೇ ಮನೆಯೊಳಗೆ ಸೇರಿಕೊಂಡಿದ್ದ ಕರಡಿ ಏಕಾಏಕಿ ಮೋಹನ್ ಮೇಲೆ ದಾಳಿ ನಡೆಸಿದೆ.
Forest Department ಕರಡಿ ದಾಳಿಯಿಂದ ಗಾಬರಿಯಾದರೂ ಹೆದರದ ಮೋಹನ್, ಅದರೊಂದಿಗೆ ಸೆಣೆಸಾಡಿದ್ದಾರೆ. ಛಲಬಿಡದೇ ಕರಡಿಯೊಂದಿಗೆ ಹೋರಾಡಿದ್ದು, ಅದನ್ನು ಎತ್ತಿ ಬಿಸಾಡಿದ್ದಾರೆ. ಇದರಿಂದ ಹೆದರಿದ ಕರಡಿ ಅರಣ್ಯ ಪ್ರದೇಶದ ಕಡೆ ಓಡಿಹೋಗಿದೆ.
ಕರಡಿಯೊಂದಿಗೆ ಹೋರಾಡುವ ವೇಳೆ ಮೋಹನ್ ಅವರ ಬೆನ್ನು ಹಾಗೂ ಕೈಗೆ ಪರಚಿದ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...