Friday, December 5, 2025
Friday, December 5, 2025

Forest Department ಕರಡಿಗೇ ಸೆಡ್ಡು ಹೊಡೆದು ಓಡಿಸಿದ ವೀರನಿಗೆ ಪರಚಿದ ಗಾಯಗಳಾಗಿ ಜೀವದುಳಿವು

Date:

Forest Department ಭದ್ರಾವತಿ ತಾಲ್ಲೂಕುನ ಸಮೀಪದ ಕೂಡ್ಲಿಗೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದ್ದು, ಅವರಿಗೆ ಪರಚಿದ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳು ಗ್ರಾಮದ ಮೋಹನ್(36) ಕೃಷಿ ಸಾಮಾನು ಸರಂಜಾಮು ಸಂಗ್ರಹ ಮಾಡಿರುವ ಹೊಸ ಮನೆಯಲ್ಲಿ ರಾತ್ರಿ ವೇಳೆ ಆದರೆ, ಈ ಮುನ್ನವೇ ಮನೆಯೊಳಗೆ ಸೇರಿಕೊಂಡಿದ್ದ ಕರಡಿ ಏಕಾಏಕಿ ಮೋಹನ್ ಮೇಲೆ ದಾಳಿ ನಡೆಸಿದೆ.
Forest Department ಕರಡಿ ದಾಳಿಯಿಂದ ಗಾಬರಿಯಾದರೂ ಹೆದರದ ಮೋಹನ್, ಅದರೊಂದಿಗೆ ಸೆಣೆಸಾಡಿದ್ದಾರೆ. ಛಲಬಿಡದೇ ಕರಡಿಯೊಂದಿಗೆ ಹೋರಾಡಿದ್ದು, ಅದನ್ನು ಎತ್ತಿ ಬಿಸಾಡಿದ್ದಾರೆ. ಇದರಿಂದ ಹೆದರಿದ ಕರಡಿ ಅರಣ್ಯ ಪ್ರದೇಶದ ಕಡೆ ಓಡಿಹೋಗಿದೆ.
ಕರಡಿಯೊಂದಿಗೆ ಹೋರಾಡುವ ವೇಳೆ ಮೋಹನ್ ಅವರ ಬೆನ್ನು ಹಾಗೂ ಕೈಗೆ ಪರಚಿದ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...