Monday, February 2, 2026
Monday, February 2, 2026

Chamber Of Commerce ದಿನಸಿ ವರ್ತಕರ ಸಂಘದ ಅಧ್ಯಕ್ಷರಾಗಿ ಎಂ.ಹಾಲಸ್ವಾಮಿ ಅವಿರೋಧ ಆಯ್ಕೆ

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಿಶೇಷ ಆಹ್ವಾನಿತ ನಿರ್ದೇಶಕರಾದ ಶ್ರೀಯುತ ಎಂ. ಹಾಲಸ್ವಾಮಿಯವರು ನಗರದ ದಿನಸಿ ವರ್ತಕರ ಸಂಘಕ್ಕೆ ೨ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಹಾಗೂ ನಗರದ ಪ್ರತಿಷ್ಟಿತ ವೀರಶೈವ ಕಲ್ಯಾಣ ಮಂದಿರದ ನಿರ್ದೇಶಕರಾಗಿಯೂ ಆಯ್ಕೆಯಾಗಿರುತ್ತಾರೆ.
ಶಿವಮೊಗ್ಗ ಜಿಲ್ಲಾ ವಾಣ ಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಶ್ರೀಯುತ Chamber Of Commerce ಹಾಲಸ್ವಾಮಿಯವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಂಸತ್ ಹೋಬಳಿದಾರ್, ಜಂಟಿ ಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು, ನಿರ್ದೇಶಕರುಗಳಾದ ಈ ಪರಮೇಶ್ವರ, ಗಣೇಶ ಎಂ. ಅಂಗಡಿ, ಮರಿಸ್ವಾಮಿ ಮಾಜಿ ಅಧ್ಯಕ್ಷರಾದ ಅಶ್ವಥ್ ನಾರಾಯಣ ಶೆಟ್ಟಿ, ಡಿ.ಎಂ. ಶಂಕರಪ್ಪ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...