Sunday, August 2, 2026
Sunday, August 2, 2026

Department of Kannada and Culture ಆಗಸ್ಟ್ 20, ಜಿಲ್ಲಾಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ”

Date:

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Department of Kannada and Culture ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಆರ್ಯ ಈಡಿಗರ ಸಂಘದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಜ್ಯೋತಿಕುಮಾರಿ ಕೆ.ವಿ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...