Tuesday, October 1, 2024
Tuesday, October 1, 2024

Bharat Scouts and Guides ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಮಾಡಬೇಕು- ಕೆ.ಪಿ.ಬಿಂದುಕುಮಾರ್

Date:

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಶಿವಮೊಗ್ಗ ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದ ಆವರಣದಲ್ಲಿ 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತರಾದ ಕೆ ಪಿ ಬಿಂದು ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು ನಮ್ಮ ದೇಶ ಮೊದಲಿಗಿಂತಲೂ ಎಲ್ಲಾ ಕ್ಷೇತ್ರಗಳಲ್ಲೂ ತುಂಬಾ ಸದೃಢವಾಗಿದೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ವೀರ ಯೋಧರ ಹುತಾತ್ಮರ ಸ್ಮರಣೆ ನಿತ್ಯ ಮಾಡಲೇಬೇಕಾದ ಅಗತ್ಯತೆ ಇದೆ, ನಮ್ಮ ಮಕ್ಕಳಿಗೆ ಇಂದು ಸ್ವಾತಂತ್ರ್ಯ ಗಳಿಸುವಲ್ಲಿ ನಮ್ಮವರು ಮಾಡಿದ ಸಾಧನೆ ಇಂದ ನಾವು ಇಂದು ನೆಮ್ಮದಿ ಜೇವನ ನೆಡೆಸುತ್ತಿದ್ದೇವೆ ಎನ್ದು ನುಡಿದರು.. ಕಾರ್ಯಕ್ರಮದಲ್ಲಿ ಮಕ್ಕಳಿಂದ ಕವಾಯಿತು. ಸಾಂಸ್ಕ್ರತಿಕ ಕಾರ್ಯಕ್ರಮ ಆಕರ್ಷಕ ಪೆರೇಡ್ ನೆರವೇರಿತು.

Bharat Scouts and Guides ಸಮಾರಂಭದಲ್ಲಿ ಸ್ಕೌಟ್ ಆಯುಕ್ತರಾದ ಶ್ರೀ ಎಸ್. ಜಿ. ಆನಂದ್., ಗೈಡ್ ಆಯುಕ್ತರದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಖಜಾಂಚಿ ಚೂಡಮಣಿ ಈ ಪವರ್. ಕಾರ್ಯದರ್ಶಿ ಪರಮೇಶ್ವರ್. ಸಹಕಾರ್ಯದರ್ಶಿ ಶ್ರೀ ವೀರೇಶಪ್ಪ. ಜಂಟಿ ಕಾರ್ಯದರ್ಶಿ ಶ್ರೀಮತಿ ಲಕ್ಷಿ÷್ಮ ಕೆ ರವಿ., ಶಿವಶಂಕರ್. ರಾಜೇಶ್ ಅವಲಕ್ಕಿ, ಶ್ರೀಮತಿ ಹೇಮಲತಾ, .ಚಂದ್ರಶೇಖರ್. ಮಲ್ಲಿಕಾರ್ಜುನ್ ಕಾನೂರ್, ಕೃಷ್ಣ ಸ್ವಾಮಿ, ಹಾಗೂ ಸ್ಕೌಟ್ ಅಂಡ್ ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮಕ್ಕಳು ದಳ ನಾಯಕ / ನಾಯಕಿರವರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.”

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...