Tuesday, October 1, 2024
Tuesday, October 1, 2024

S.N.Chennabasappa ಬಸವ ಗಂಗೂರಿನ ಕೆರೆ ಕೋಡಿ ಒಡೆದು ಅನಾಹುತ.ಶಾಸಕ ಚೆನ್ನಿ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರದ ಆಶ್ರಯ ಬಡಾವಣೆಯ ಎಫ್ ಬ್ಲಾಕ್ ನಲ್ಲಿ ಬಸವನಗಂಗೂರು ಕೆರೆಯ ಕೋಡಿ ಒಡೆದ ಪರಿಣಾಮ ಭಾರಿ ಪ್ರಮಾಣದ ನೀರು ನುಗ್ಗಿದ್ದು ಇದರ ಪರಿಣಾಮ ಸುಮಾರು 20 ಎಕರೆ ಭತ್ತದ ಗದ್ದೆ ನಾಶವಾಗಿದ್ದು, 40ಕ್ಕೂ ಮನೆಗಳು ಹಾನಿಯಾಗಿದೆ. ಈ ಕುರಿತಂತೆ ಕೂಡಲೇ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 2500 (ಒಟ್ಟಾರೆ 5000) ಪರಿಹಾರವನ್ನು ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...