Tuesday, May 5, 2026
Tuesday, May 5, 2026

S.N.Chennabasappa ಬಸವ ಗಂಗೂರಿನ ಕೆರೆ ಕೋಡಿ ಒಡೆದು ಅನಾಹುತ.ಶಾಸಕ ಚೆನ್ನಿ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರದ ಆಶ್ರಯ ಬಡಾವಣೆಯ ಎಫ್ ಬ್ಲಾಕ್ ನಲ್ಲಿ ಬಸವನಗಂಗೂರು ಕೆರೆಯ ಕೋಡಿ ಒಡೆದ ಪರಿಣಾಮ ಭಾರಿ ಪ್ರಮಾಣದ ನೀರು ನುಗ್ಗಿದ್ದು ಇದರ ಪರಿಣಾಮ ಸುಮಾರು 20 ಎಕರೆ ಭತ್ತದ ಗದ್ದೆ ನಾಶವಾಗಿದ್ದು, 40ಕ್ಕೂ ಮನೆಗಳು ಹಾನಿಯಾಗಿದೆ. ಈ ಕುರಿತಂತೆ ಕೂಡಲೇ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 2500 (ಒಟ್ಟಾರೆ 5000) ಪರಿಹಾರವನ್ನು ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...