Thursday, June 18, 2026
Thursday, June 18, 2026

Department of Kannada and Culture ಸಂಗೀತ ರಸಿಕರ ಮನಸೆಳೆದ ಕಲಾವಿದರ ಗಾಯನ

Date:

Department of Kannada and Culture ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಡಿ.ದೇವರಾಜ ಅರಸು ರವರ 109ನೇ ಜನ್ಮದಿನ ಹಾಗೂ ‘ಬ್ರಹ್ಮಶ್ರೀನಾರಾಯಣಗುರು’ ಜಯಂತಿ ಅಂಗವಾಗಿ ಸಾಗರದ ಕಲಾವಿದೆ ಸಹನಾ ಪಿ.ಜಿ ಮತ್ತು ಸಂಗಡಿಗರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಸುಗಮ ಸಂಗೀತ ಗಾಯನ ಕಾರ್ಯಕ್ರಮ ಮಂಗಳವಾರ ಆಯೋಜಿಸಲಾಗಿತ್ತು. ವರಕವಿ ದ.ರಾ ಬೇಂದ್ರೆ, ರಾಷ್ಟಕವಿ ಕುವೆಂಪು, ನಿಸ್ಸಾರ್ ಅಹಮದ್, ಡಾ.ಚಂದ್ರಶೇಖರ ಕಂಬಾರ, ಹೆಚ್.ಎಸ್.ವೆಂಕಟೇಶಮೂರ್ತಿ, ಸಂತ ಶಿಶುನಾಳ ಶರೀಫ, ಗೋಪಾಲಕೃಷ್ಣ ಅಡಿಗ ಮುಂತಾದ ಕವಿಗಳು, ದಾರ್ಶನಿಕರ ಗೀತೆಗಳನ್ನು ಹಾಡಿದರು. ಗಾಯನದಲ್ಲಿ ಶಿವಮೊಗ್ಗದ ರಘು ಸಮರ್ಥ ನಾಡಿಗ್ ಸಹಕರಿಸಿದರು. ಪಕ್ಕವಾದ್ಯದಲ್ಲಿ ಸಿದ್ದಪ್ಪ, ಪ್ರಶಾಂತ್, ಅವಿನ್ ತೇಲ್ಕರ್ ಕಾರ್ಯನಿರ್ವಹಿಸರು. ಗಾಯನ ಯಶಸ್ವಿಯಾಗಿ ಮೂಡಿಬಂತು.

Department of Kannada and Culture ಫೋಟೋ: ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ, ಡಿ.ದೇವರಾಜ್ ಅರಸು ರವರ 009ನೇ ಜನ್ಮದಿನ ಹಾಗೂ ಬ್ರಹ್ಮಶ್ರೀನಾರಾಯಣಗುರು ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸುಗಮಸಂಗೀತ ಗಾಯನ ಕಾರ್ಯಕ್ರಮವನ್ನು ಸಾಗರದ ಕಲಾವಿದೆ ಸಹನಾ ಪಿ.ಜಿ ಮತ್ತು ತಂಡ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...