Monday, February 2, 2026
Monday, February 2, 2026

Rotary Club Shivamogga ಲಿಂಗತ್ವ ಅಲ್ಪ ಸಂಖ್ಯಾತರ ಬಗ್ಗೆಗಿನ ನಮ್ಮ ದೃಷ್ಟಿಕೋನ ಬದಲಾಗಬೇಕು-ಕಿರಣ್ ಕುಮಾರ್

Date:

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಹಾಗೂ ರಕ್ಷಾ ಸಂಘ ಶಿವಮೊಗ್ಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ವೇಳೆ ರೋಟರಿ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದಲ್ಲಿ ನೋಡುವ ದೃಷ್ಟಿಕೋನ ಬದಲಾಗಬೇಕು ಹಾಗೂ ಗೌರವ ಸಮ್ಮಾನ ಅವರಿಗೆ ಸಿಗಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸೆಂಟ್ರಲ್ ಅನ್ಸ್ ಕ್ಲಬ್ ಅಧ್ಯಕ್ಷರಾದ ಗೀತಾ ಜಗದೀಶ್ವರ ಮಾತನಾಡಿ, ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಮಾನತೆ ದೊರೆಯಬೇಕು ಮತ್ತು ನಮ್ಮಲ್ಲೇ ನೀವು ಒಬ್ಬರು ಎಂದ ಅವರು, ಮುಂದಿನ ದಿನಗಳಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

Rotary Club Shivamogga ಕಾರ್ಯಕ್ರಮದಲ್ಲಿ ರಕ್ಷಾ ಸಂಘದ ಅಧ್ಯಕ್ಷ ಖಾನ್ ಮತ್ತು ಎಫ್ ಪೈನ ನ ಸತೀಶ್ ಮಾತನಾಡಿ, ರೋಟರಿ ಕ್ಲಬ್ ಅವರ ಸಹಯೋಗದಿಂದ ಇಂತಹ ಹಲವಾರು ಕಾರ್ಯಕ್ರಮಗಳು ನೆರವೇರಲಿದ್ದೇವೆಂದು ಆಶಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಗಣೇಶ್ ಎಂ ಅಂಗಡಿ, ಪ್ರೋಟಿನ್ ಫುಡ್ ಅನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ವಿಜಯಕುಮಾರ್.ಜಿ ಹಾಗೂ ಅನ್ಸ್ ಅಧ್ಯಕ್ಷರಾದ ಗೀತಾ ಜಗದೀಶ್, ಸಹ ಕಾರ್ಯದರ್ಶಿ ನಯನ ಗಣೇಶ್, ರೊಟೇರಿಯನ್ ಜಯಶೀಲ ಶೆಟ್ಟಿ, ಧರ್ಮೇಂದ್ರ ಸಿಂಗ್, ಮೋಹನ್, ಸಂತೋಷ್.ಬಿ.ಎ, ಚಂದ್ರು.ಜೆ.ಪಿ, ಮಂಜುನಾಥ್ ಹೆಗಡೆ, ದೀಪಾ ಶೆಟ್ಟಿ, ಸುನಿತ ಗಣೇಶ್, ಜಗದೀಶ್, ಕಾರ್ಯದರ್ಶಿ ಈಶ್ವರ.ಬಿ.ವಿ ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...