Sunday, August 2, 2026
Sunday, August 2, 2026

Rotary Club Shivamogga ಲಿಂಗತ್ವ ಅಲ್ಪ ಸಂಖ್ಯಾತರ ಬಗ್ಗೆಗಿನ ನಮ್ಮ ದೃಷ್ಟಿಕೋನ ಬದಲಾಗಬೇಕು-ಕಿರಣ್ ಕುಮಾರ್

Date:

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಹಾಗೂ ರಕ್ಷಾ ಸಂಘ ಶಿವಮೊಗ್ಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ವೇಳೆ ರೋಟರಿ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದಲ್ಲಿ ನೋಡುವ ದೃಷ್ಟಿಕೋನ ಬದಲಾಗಬೇಕು ಹಾಗೂ ಗೌರವ ಸಮ್ಮಾನ ಅವರಿಗೆ ಸಿಗಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸೆಂಟ್ರಲ್ ಅನ್ಸ್ ಕ್ಲಬ್ ಅಧ್ಯಕ್ಷರಾದ ಗೀತಾ ಜಗದೀಶ್ವರ ಮಾತನಾಡಿ, ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಮಾನತೆ ದೊರೆಯಬೇಕು ಮತ್ತು ನಮ್ಮಲ್ಲೇ ನೀವು ಒಬ್ಬರು ಎಂದ ಅವರು, ಮುಂದಿನ ದಿನಗಳಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

Rotary Club Shivamogga ಕಾರ್ಯಕ್ರಮದಲ್ಲಿ ರಕ್ಷಾ ಸಂಘದ ಅಧ್ಯಕ್ಷ ಖಾನ್ ಮತ್ತು ಎಫ್ ಪೈನ ನ ಸತೀಶ್ ಮಾತನಾಡಿ, ರೋಟರಿ ಕ್ಲಬ್ ಅವರ ಸಹಯೋಗದಿಂದ ಇಂತಹ ಹಲವಾರು ಕಾರ್ಯಕ್ರಮಗಳು ನೆರವೇರಲಿದ್ದೇವೆಂದು ಆಶಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಗಣೇಶ್ ಎಂ ಅಂಗಡಿ, ಪ್ರೋಟಿನ್ ಫುಡ್ ಅನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ವಿಜಯಕುಮಾರ್.ಜಿ ಹಾಗೂ ಅನ್ಸ್ ಅಧ್ಯಕ್ಷರಾದ ಗೀತಾ ಜಗದೀಶ್, ಸಹ ಕಾರ್ಯದರ್ಶಿ ನಯನ ಗಣೇಶ್, ರೊಟೇರಿಯನ್ ಜಯಶೀಲ ಶೆಟ್ಟಿ, ಧರ್ಮೇಂದ್ರ ಸಿಂಗ್, ಮೋಹನ್, ಸಂತೋಷ್.ಬಿ.ಎ, ಚಂದ್ರು.ಜೆ.ಪಿ, ಮಂಜುನಾಥ್ ಹೆಗಡೆ, ದೀಪಾ ಶೆಟ್ಟಿ, ಸುನಿತ ಗಣೇಶ್, ಜಗದೀಶ್, ಕಾರ್ಯದರ್ಶಿ ಈಶ್ವರ.ಬಿ.ವಿ ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...