Wednesday, July 9, 2025
Wednesday, July 9, 2025

Department of Handloom and Textiles ಆಗಸ್ಟ್ 23 , ಜವಳಿ ಕ್ಷೇತ್ರದ ಉದ್ಯಮಿಗಳೊಂದಿಗೆ ಸಂವಾದ ಸಭೆ

Date:

Department of Handloom and Textiles ಕೈಮಗ್ಗ ಮತ್ತು ಜವಳಿ ಇಲಾಖೆಯು ಆ.23 ರಂದು ಮಧ್ಯಾಹ್ನ 12.00ಕ್ಕೆ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ್ ಟವರ‍್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಜಿಲ್ಲಾ ಪಂಚಾಯತ್ ಇಲ್ಲಿ ಜವಳಿ/ಸಿದ್ಧ ಉಡುಪು ತಯಾರಕರ ಘಟಕ, ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಸಹಕಾರ ಸಂಘ, ಇತರೆ ಜವಳಿ ಕ್ಷೇತ್ರದ ಉದ್ದಿಮೆದಾರರೊಂದಿಗೆ ಸಂವಾದ ಸಭೆಯನ್ನು ಏರ್ಪಡಿಸಿದೆ.

Department of Handloom and Textiles ಜವಳಿ ಮತ್ತು ಸಿದ್ಧ ಉಡುಪು ಉದ್ದಿಮೆದಾರರು ಈ ಸಭೆಯಲ್ಲಿ ಭಾಗವಹಿಸಿ ಹೊಸ ಜವಳಿ ನೀತಿಯಲ್ಲಿ ಅಳವಡಿಸಿಕೊಳ್ಳಬಹುದಾದ ಸಲಹೆ/ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖಾ ಕಚೇರಿ ದೂ.ಸಂ.: 08182-223405 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...