Monday, May 4, 2026
Monday, May 4, 2026

CM Siddharamaih ಕಾಂಗ್ರೆಸ್ ನಡೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Date:

CM Siddharamaih ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದಾರೆ. ರಾಜ್ಯಪಾಲರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು.

CM Siddharamaih ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗಾಗಿ ರಾಜ್ಯಪಾಲರ ಬಳಿ ಲೋಕಾಯುಕ್ತದವರು ಮನವಿ ಮಾಡಿದ್ದಾರೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ಲೋಕಾಯುಕ್ತದವರು ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂರವರು ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇಂತಹ ತಾರತಮ್ಯವೇಕೆ?

ಶ್ರೀಮತಿ ಶಶಿಕಲಾ ಜೊಲ್ಲೆ, ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿನವರ ಮೇಲೆ ಆರೋಪಗಳಿದ್ದು, ಇದುವರೆಗೆ ತನಿಖೆಗೆ ಆದೇಶಿಸಿರುವುದಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...