Friday, March 20, 2026
Friday, March 20, 2026

M. B. Patil ಕೆಐಎಡಿಬಿ ಭೂಮಿ ಕಾನೂನು ಬಾಹಿರ ಹಂಚಿಕೆ: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಲ್ಲಿ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ

Date:

M. B. Patil ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ರಾಜಭವನಕ್ಕೆ ತೆರಳಿ ದೂರು ಸಲ್ಲಿಸಿದ್ದು, ಎಂ.ಬಿ ಪಾಟೀಲ್‌ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ, ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ” ಎಂದು ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದಾರೆ.
ಬಿಡದಿ, ವಸಂತ ನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ M. B. Patil ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾಗಿ ವರದಿಗಳು ಹೇಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...