Monday, February 2, 2026
Monday, February 2, 2026

Sharanya Shetty ಸತ್ಯಪ್ರಿಯ ಗೋಶಾಲೆಯ ಕರುವಿಗೆ “ನಾಮಕರಣ” ಭಾಗ್ಯ

Date:

Sharanya Shetty ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅವರು ನಿರ್ವಹಣೆ ಮಾಡುತ್ತಿರುವ ಸತ್ಯಪ್ರೀಯ ಗೋಶಾಲೆಗೆ, ಬೇಟಿ ನೀಡಿದ ಕೃಷಣಂ ಪ್ರಣಯ ಸಖಿ ಚಿತ್ರ ನಟಿ ಶರಣ್ಯ ಶೆಟ್ಟಿ. ಒಂದು ತಿಂಗಳ ಕರುವಿಗೆ “ಬಸವ ಪ್ರಸಾದ್” ಹೆಸರು ನಾಮಕರಣ. ಪ್ರಸಾದ್ ನಮ್ಮ ಶಿವಮೊಗ್ಗ ನಗರದ ಪ್ರಾಣಿ ಪಕ್ಷಿ ಪ್ರೇಮಿ ಅಪಘಾತದಲ್ಲಿ ಮೃತಪಟ್ಟ ಸರಾಕ್ ಅಧ್ಯಕ್ಷರ ಹೆಸರು ನಾಮಕರಣ ಮಾಡಿ ಗೊ ಪೂಜೆ ಸಲ್ಲಿಸಿದರು. ಈ Sharanya Shetty ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಸಂಸ್ಥಾಪಕ ಅಧ್ಯಕ್ಷೆ ಜೆಸಿ ಅಶ್ವಿನಿ ಚಂದ್ರಶೇಖರ್, ಅಧ್ಯಕ್ಷ ನವೀನ್ ತಲಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...