Thursday, September 17, 2026
Thursday, September 17, 2026

Sharanya Shetty ಸತ್ಯಪ್ರಿಯ ಗೋಶಾಲೆಯ ಕರುವಿಗೆ “ನಾಮಕರಣ” ಭಾಗ್ಯ

Date:

Sharanya Shetty ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅವರು ನಿರ್ವಹಣೆ ಮಾಡುತ್ತಿರುವ ಸತ್ಯಪ್ರೀಯ ಗೋಶಾಲೆಗೆ, ಬೇಟಿ ನೀಡಿದ ಕೃಷಣಂ ಪ್ರಣಯ ಸಖಿ ಚಿತ್ರ ನಟಿ ಶರಣ್ಯ ಶೆಟ್ಟಿ. ಒಂದು ತಿಂಗಳ ಕರುವಿಗೆ “ಬಸವ ಪ್ರಸಾದ್” ಹೆಸರು ನಾಮಕರಣ. ಪ್ರಸಾದ್ ನಮ್ಮ ಶಿವಮೊಗ್ಗ ನಗರದ ಪ್ರಾಣಿ ಪಕ್ಷಿ ಪ್ರೇಮಿ ಅಪಘಾತದಲ್ಲಿ ಮೃತಪಟ್ಟ ಸರಾಕ್ ಅಧ್ಯಕ್ಷರ ಹೆಸರು ನಾಮಕರಣ ಮಾಡಿ ಗೊ ಪೂಜೆ ಸಲ್ಲಿಸಿದರು. ಈ Sharanya Shetty ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಸಂಸ್ಥಾಪಕ ಅಧ್ಯಕ್ಷೆ ಜೆಸಿ ಅಶ್ವಿನಿ ಚಂದ್ರಶೇಖರ್, ಅಧ್ಯಕ್ಷ ನವೀನ್ ತಲಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...