Sunday, December 7, 2025
Sunday, December 7, 2025

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...