Wednesday, October 2, 2024
Wednesday, October 2, 2024

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...