Saturday, December 6, 2025
Saturday, December 6, 2025

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...