Wednesday, August 12, 2026
Wednesday, August 12, 2026

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...