Friday, June 19, 2026
Friday, June 19, 2026

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...