Tuesday, March 31, 2026
Tuesday, March 31, 2026

National Sports Day ಭಾರತದ ಹಾಕಿ ಕ್ರೀಡೆಗೆ ಕೋಡು ಮೂಡಿಸಿದ ಹರಿಕಾರ, ಧ್ಯಾನ್ ಚಂದ್-ಎಸ್.ಎಚ್.ಸುರೇಶ್

Date:

National Sports Day ವಿಶ್ವ ಮಟ್ಟದಲ್ಲಿ ಭಾರತದ ಹಾಕಿ ತಂಡವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಠ ಆಟಗಾರ ಎಂದರೆ ಅದು ಧ್ಯಾನಚಂದ್ ಎಂದು ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್.ತಿಳಿಸಿದರು.
ಅವರು ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಧ್ಯಾನ್ ಚಂದ್ ಅವರ 119ನೇ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್ National Sports Day ಅವರು ಒಲಂಪಿಕ್ ನಲ್ಲಿ ಸಾಲು ಸಾಲು ಚಿನ್ನದ ಪದಕ ತಂದುಕೊಟ್ಟು ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ಆಗಸ್ಟ್ 29ರಂದು ಸ್ಮರಿಸುವುದರ ಜೊತೆಗೆ, ಕ್ರೀಡಾ ರಂಗದ ಬಗ್ಗೆ ಅವಲೋಕನ ಮಾಡುವ ದಿನ ಇದಾಗಿದೆ. ಇತ್ತೀಚಿಗೆ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನಕ್ಕೆ ಅವರ ಹೆಸರಿಂದ ಕೊಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಮಾಲತೇಶ್, ಶಿಕ್ಷಕರಾದ ಹರೀಶ್, ವಿಶ್ವನಾಥ್, ಶ್ರೀಮತಿ ಚಂದ್ರಿಕಾ, ಗೀತಾ, ರಾ. ಹ. ತಿಮ್ಮೇನಹಳ್ಳಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...