Thursday, March 19, 2026
Thursday, March 19, 2026

Madhu Bangarappa ಕಸ್ತೂರಿ ರಂಗನ್ ವರದಿ ಬಗ್ಗೆ ಸಚಿವ ಮಧು ಬಂಗಾರಪ್ಪ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ

Date:

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ “ಕಸ್ತೂರಿ ರಂಗನ್ ವರದಿ”ಗೆ ಸಂಭಂದಿಸಿದಂತೆ ನಡೆದ ಸಚಿವ ಸಂಪುಟ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸುದೀರ್ಘವಾಗಿ ಚರ್ಚಿಸಿದರು .

ಡಾ.ಕೆ ಕಸ್ತೂರಿ ರಂಗನ್ ನೇತೃತ್ವದ ತಂಡವು “ಪಶ್ಚಿಮ ಘಟಕ್ಕೆ” ಸಂಬಂಧಿಸಿದಂತೆ ನೀಡಿರುವ ವರದಿ ಮತ್ತು ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಅನುಕೂಲ ಮತ್ತು ಅನಾನುಕೂಲಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Madhu Bangarappa ಸಚಿವ ಸಂಪುಟ ಸದಸ್ಯರಾದ ಶ್ರೀ ಈಶ್ವರ್ ಖಂಡ್ರೆ, ಶ್ರೀ ಕೆ.ಜೆ ಜಾರ್ಜ್, ಶ್ರೀ ಹೆಚ್.ಸಿ ಮಹದೇವಪ್ಪ, ಶ್ರೀ ಡಾ. ದಿನೇಶ್ ಗುಂಡೂರಾವ್, ಶ್ರೀ ಮಂಕಾಳ ವೈದ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...