Friday, June 19, 2026
Friday, June 19, 2026

Madhu Bangarappa ಕಸ್ತೂರಿ ರಂಗನ್ ವರದಿ ಬಗ್ಗೆ ಸಚಿವ ಮಧು ಬಂಗಾರಪ್ಪ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ

Date:

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ “ಕಸ್ತೂರಿ ರಂಗನ್ ವರದಿ”ಗೆ ಸಂಭಂದಿಸಿದಂತೆ ನಡೆದ ಸಚಿವ ಸಂಪುಟ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸುದೀರ್ಘವಾಗಿ ಚರ್ಚಿಸಿದರು .

ಡಾ.ಕೆ ಕಸ್ತೂರಿ ರಂಗನ್ ನೇತೃತ್ವದ ತಂಡವು “ಪಶ್ಚಿಮ ಘಟಕ್ಕೆ” ಸಂಬಂಧಿಸಿದಂತೆ ನೀಡಿರುವ ವರದಿ ಮತ್ತು ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಅನುಕೂಲ ಮತ್ತು ಅನಾನುಕೂಲಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Madhu Bangarappa ಸಚಿವ ಸಂಪುಟ ಸದಸ್ಯರಾದ ಶ್ರೀ ಈಶ್ವರ್ ಖಂಡ್ರೆ, ಶ್ರೀ ಕೆ.ಜೆ ಜಾರ್ಜ್, ಶ್ರೀ ಹೆಚ್.ಸಿ ಮಹದೇವಪ್ಪ, ಶ್ರೀ ಡಾ. ದಿನೇಶ್ ಗುಂಡೂರಾವ್, ಶ್ರೀ ಮಂಕಾಳ ವೈದ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...