Wednesday, September 16, 2026
Wednesday, September 16, 2026

SN Channabasappa ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ‌ ಆಲಿಸಿದ ಶಾಸಕ ಚೆನ್ನಿ

Date:

SN Channabasappa ಇಂದು ಬೆಳಗ್ಗೆ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ಬಸವನಗುಡಿ ಹಾಗೂ ಅಮಿರ್ ಅಹಮದ್ ಬಡಾವಣೆಗಳಿಗೆ ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

SN Channabasappa ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿರುವಂತಹ ಕುಡಿಯುವ ನೀರಿನ ಸಮಸ್ಯೆ, ಯುಜಿಡಿ, ರಸ್ತೆಗಳನ್ನು ನಿರ್ಮಾಣದ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...