Sunday, August 2, 2026
Sunday, August 2, 2026

SN Channabasappa ಕೈಗಾರಿಕಾ ಪ್ರದೇಶದಲ್ಲಿನ ಬೀದಿದೀಪ & ನೀರು ಸರಬರಾಜು,ನಿರ್ಮಲೀಕರಣಗಳ ಬಗ್ಗೆ ಶಾಸಕ ಚೆನ್ನಿ ಸಭೆ

Date:

SN Channabasappa ಕೈಗಾರಿಕಾ ಪ್ರದೇಶದಲ್ಲಿನ ಬೀದಿದೀಪ & ನೀರು ಸರಬರಾಜು,ನಿರ್ಮಲೀಕರಣಗಳ ಬಗ್ಗೆ ಶಾಸಕ ಚೆನ್ನಿ ಸಭೆ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಕೈಗಾರಿಕಾ ಪ್ರದೇಶದಲ್ಲಿರುವ ಬೀದಿ ದೀಪಗಳ ಸಮಸ್ಯೆ, 24/7 ನೀರು ಸರಬರಾಜಿನ ಸಮಸ್ಯೆ ಹಾಗೂ ಕೈಗಾರಿಕಾ ಪ್ರದೇಶದ ನಿರ್ಮಲೀಕರಣ ಹಾಗೂ ನಿವಾರಣೆಯ ಕುರಿತು ಶಿವಮೊಗ್ಗ ಇಂಡಸ್ಟ್ರಿಯಲ್ ಎಸ್ಟೇಟ್ ಇಂಡಸ್ಟ್ರಿಯಲಿಸ್ಟ್ಸ್
SN Channabasappa ಕೈಗಾರಿಕಾ ಪ್ರದೇಶದಲ್ಲಿನ ಬೀದಿದೀಪ & ನೀರು ಸರಬರಾಜು,ನಿರ್ಮಲೀಕರಣಗಳ ಬಗ್ಗೆ ಶಾಸಕ ಚೆನ್ನಿ ಸಭೆ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶಿವಮೊಗ್ಗ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಸಭೆ ನಡೆಸಿ, ಅನೇಕ ವಿಷಯಗಳ ಕುರಿತು ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...