Monday, February 2, 2026
Monday, February 2, 2026

SN Channabasappa ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ ಆಚರಣೆ ಬಗ್ಗೆ ಶಾಂತಿ ಸಮಿತಿ ಸಭೆಯಲ್ಲಿ ಶಾಸಕ ಚೆನ್ನಿ ಭಾಗಿ

Date:

SN Channabasappa ಮುಂಬರಲಿರುವ ‘ಶ್ರೀ ಗಣೇಶ ಚತುರ್ಥಿ’ ಹಾಗೂ ‘ಈದ್ ಮಿಲಾದ್’ ಹಬ್ಬಗಳ ಅಂಗವಾಗಿ ಇಂದು ಡಿ ಆರ್ ಪೊಲೀಸ್ ಸಭಾಂಗಣದಲ್ಲಿ ಇಂದು ನಡೆದ ಶಾಂತಿ ಸಭೆಯಲ್ಲಿ ಶಿವಮೊಗ್ಗ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿದರು.

SN Channabasappa ಈ ಸಂದರ್ಭದಲ್ಲಿ ಸಂಘ ಪರಿವಾರದ ಪ್ರಮುಖರು, ಮಾನ್ಯ ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ SP ಕರಿಯಪ್ಪ, ಪೊಲೀಸ್ ಉಪ ಅಧೀಕ್ಷಕರಾದ ಸುರೇಶ್ ಮತ್ತು ಬಾಬು ಅಂಜನಪ್ಪ ಸೇರಿದಂತೆ ಹಿಂದೂ ಮತ್ತು ಮುಸಲ್ಮಾನ್ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...