Wednesday, September 16, 2026
Wednesday, September 16, 2026

SN Channabasappa ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ ಆಚರಣೆ ಬಗ್ಗೆ ಶಾಂತಿ ಸಮಿತಿ ಸಭೆಯಲ್ಲಿ ಶಾಸಕ ಚೆನ್ನಿ ಭಾಗಿ

Date:

SN Channabasappa ಮುಂಬರಲಿರುವ ‘ಶ್ರೀ ಗಣೇಶ ಚತುರ್ಥಿ’ ಹಾಗೂ ‘ಈದ್ ಮಿಲಾದ್’ ಹಬ್ಬಗಳ ಅಂಗವಾಗಿ ಇಂದು ಡಿ ಆರ್ ಪೊಲೀಸ್ ಸಭಾಂಗಣದಲ್ಲಿ ಇಂದು ನಡೆದ ಶಾಂತಿ ಸಭೆಯಲ್ಲಿ ಶಿವಮೊಗ್ಗ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿದರು.

SN Channabasappa ಈ ಸಂದರ್ಭದಲ್ಲಿ ಸಂಘ ಪರಿವಾರದ ಪ್ರಮುಖರು, ಮಾನ್ಯ ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ SP ಕರಿಯಪ್ಪ, ಪೊಲೀಸ್ ಉಪ ಅಧೀಕ್ಷಕರಾದ ಸುರೇಶ್ ಮತ್ತು ಬಾಬು ಅಂಜನಪ್ಪ ಸೇರಿದಂತೆ ಹಿಂದೂ ಮತ್ತು ಮುಸಲ್ಮಾನ್ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...