Thursday, June 18, 2026
Thursday, June 18, 2026

SN Channabasappa ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ ಆಚರಣೆ ಬಗ್ಗೆ ಶಾಂತಿ ಸಮಿತಿ ಸಭೆಯಲ್ಲಿ ಶಾಸಕ ಚೆನ್ನಿ ಭಾಗಿ

Date:

SN Channabasappa ಮುಂಬರಲಿರುವ ‘ಶ್ರೀ ಗಣೇಶ ಚತುರ್ಥಿ’ ಹಾಗೂ ‘ಈದ್ ಮಿಲಾದ್’ ಹಬ್ಬಗಳ ಅಂಗವಾಗಿ ಇಂದು ಡಿ ಆರ್ ಪೊಲೀಸ್ ಸಭಾಂಗಣದಲ್ಲಿ ಇಂದು ನಡೆದ ಶಾಂತಿ ಸಭೆಯಲ್ಲಿ ಶಿವಮೊಗ್ಗ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿದರು.

SN Channabasappa ಈ ಸಂದರ್ಭದಲ್ಲಿ ಸಂಘ ಪರಿವಾರದ ಪ್ರಮುಖರು, ಮಾನ್ಯ ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ SP ಕರಿಯಪ್ಪ, ಪೊಲೀಸ್ ಉಪ ಅಧೀಕ್ಷಕರಾದ ಸುರೇಶ್ ಮತ್ತು ಬಾಬು ಅಂಜನಪ್ಪ ಸೇರಿದಂತೆ ಹಿಂದೂ ಮತ್ತು ಮುಸಲ್ಮಾನ್ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...