Wednesday, March 25, 2026
Wednesday, March 25, 2026

Actor Darshan ಬಳ್ಳಾರಿ ಜೈಲಿನಲ್ಲಿ ಪತಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

Date:

Actor Darshan ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮೀ ಆಗಮಿಸಿ ಭೇಟಿಯಾದರು.

ಸಂಜೆ 4 ಗಂಟೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಕೀಲರ ಜತೆಗೂಡಿ ಜೈಲಿಗೆ ಆಗಮಿಸಿದರು. ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಪೊಲೀಸ್ ಅಧಿಕಾರಿಗಳ ಜತೆ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡರು. ಜೈಲು ನೀತಿ ನಿಯಮಗಳನ್ನು ಪರಿಶೀಲಿಸಿ ವಿಜಯಲಕ್ಷ್ಮೀ ಅವರಿಗೆ ಪತಿ ದರ್ಶನ್ ಭೇಟಿಗೆ ಅವಕಾಶ ನೀಡಲಾಯಿತು.

Actor Darshan ವಿಶೇಷ ಭದ್ರತಾ ಸೆಲ್‌ನಲ್ಲಿದ್ದ ದರ್ಶನ್‌ನನ್ನು ಪೊಲೀಸರು ಸ್ವತಃ ತೆರಳಿ ಜೈಲು ವಿಸಿಟರ್ಸ್ ಆವರಣಕ್ಕೆ ಕರೆ ತಂದರು. ದರ್ಶನ್ ಅವರನ್ನು ಹೊರಗಡೆ ತಂದ ಬಳಿಕ ಪತ್ನಿ ಮತ್ತು ಲಾಯರ್ ಜತೆ ಮಾತುಕತೆ ನಡೆಸಲು ಅವಕಾಶ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...