Thursday, October 3, 2024
Thursday, October 3, 2024

Actor Darshan ಬಳ್ಳಾರಿ ಜೈಲಿನಲ್ಲಿ ಪತಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

Date:

Actor Darshan ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮೀ ಆಗಮಿಸಿ ಭೇಟಿಯಾದರು.

ಸಂಜೆ 4 ಗಂಟೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಕೀಲರ ಜತೆಗೂಡಿ ಜೈಲಿಗೆ ಆಗಮಿಸಿದರು. ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಪೊಲೀಸ್ ಅಧಿಕಾರಿಗಳ ಜತೆ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡರು. ಜೈಲು ನೀತಿ ನಿಯಮಗಳನ್ನು ಪರಿಶೀಲಿಸಿ ವಿಜಯಲಕ್ಷ್ಮೀ ಅವರಿಗೆ ಪತಿ ದರ್ಶನ್ ಭೇಟಿಗೆ ಅವಕಾಶ ನೀಡಲಾಯಿತು.

Actor Darshan ವಿಶೇಷ ಭದ್ರತಾ ಸೆಲ್‌ನಲ್ಲಿದ್ದ ದರ್ಶನ್‌ನನ್ನು ಪೊಲೀಸರು ಸ್ವತಃ ತೆರಳಿ ಜೈಲು ವಿಸಿಟರ್ಸ್ ಆವರಣಕ್ಕೆ ಕರೆ ತಂದರು. ದರ್ಶನ್ ಅವರನ್ನು ಹೊರಗಡೆ ತಂದ ಬಳಿಕ ಪತ್ನಿ ಮತ್ತು ಲಾಯರ್ ಜತೆ ಮಾತುಕತೆ ನಡೆಸಲು ಅವಕಾಶ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...