Sunday, August 23, 2026
Sunday, August 23, 2026

Actor Darshan ಬಳ್ಳಾರಿ ಜೈಲಿನಲ್ಲಿ ಪತಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

Date:

Actor Darshan ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮೀ ಆಗಮಿಸಿ ಭೇಟಿಯಾದರು.

ಸಂಜೆ 4 ಗಂಟೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಕೀಲರ ಜತೆಗೂಡಿ ಜೈಲಿಗೆ ಆಗಮಿಸಿದರು. ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಪೊಲೀಸ್ ಅಧಿಕಾರಿಗಳ ಜತೆ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡರು. ಜೈಲು ನೀತಿ ನಿಯಮಗಳನ್ನು ಪರಿಶೀಲಿಸಿ ವಿಜಯಲಕ್ಷ್ಮೀ ಅವರಿಗೆ ಪತಿ ದರ್ಶನ್ ಭೇಟಿಗೆ ಅವಕಾಶ ನೀಡಲಾಯಿತು.

Actor Darshan ವಿಶೇಷ ಭದ್ರತಾ ಸೆಲ್‌ನಲ್ಲಿದ್ದ ದರ್ಶನ್‌ನನ್ನು ಪೊಲೀಸರು ಸ್ವತಃ ತೆರಳಿ ಜೈಲು ವಿಸಿಟರ್ಸ್ ಆವರಣಕ್ಕೆ ಕರೆ ತಂದರು. ದರ್ಶನ್ ಅವರನ್ನು ಹೊರಗಡೆ ತಂದ ಬಳಿಕ ಪತ್ನಿ ಮತ್ತು ಲಾಯರ್ ಜತೆ ಮಾತುಕತೆ ನಡೆಸಲು ಅವಕಾಶ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...