Sunday, December 7, 2025
Sunday, December 7, 2025

Sahachetana Natyalaya ನಾಟ್ಯಾರಾಧನಾ-13 ಉತ್ಸವದಲ್ಲಿ ರಾಷ್ಟ್ರ & ರಾಜ್ಯದ ಕಲಾವಿದರಿಗೆ ಸನ್ಮಾನ

Date:

Sahachetana Natyalaya ಶಿವಮೊಗ್ಗದ ಪ್ರತಿಷ್ಠಿತ ಸಹಚೇತನ ನಾಟ್ಯಾಲಯ (ರಿ)., ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆ ಹಾಗೂ ವಿಶಿಷ್ಟತೆಗಳಿಂದ ನಡೆದ ‘ನಾಟ್ಯಾರಾಧನ-13 ರಾಷ್ಟ್ರೀಯ ಮಹೋತ್ಸವ’ದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರನ್ನು ಸನ್ಮಾನಿಸಲಾಯಿತು.

Sahachetana Natyalaya ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಸಹಚೇತನ ನಾಟ್ಯಾಲಯದ ಸಹನಾ ಚೇತನ್ ಸೇರಿದಂತೆ ಸಂಸ್ಥೆಯ ಪ್ರಮುಖರು ಹಾಗೂ ಶಿವಮೊಗ್ಗದ ಕಲರಸಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...