Friday, April 25, 2025
Friday, April 25, 2025

Sahachetana Natyalaya ನಾಟ್ಯಾರಾಧನಾ-13 ಉತ್ಸವದಲ್ಲಿ ರಾಷ್ಟ್ರ & ರಾಜ್ಯದ ಕಲಾವಿದರಿಗೆ ಸನ್ಮಾನ

Date:

Sahachetana Natyalaya ಶಿವಮೊಗ್ಗದ ಪ್ರತಿಷ್ಠಿತ ಸಹಚೇತನ ನಾಟ್ಯಾಲಯ (ರಿ)., ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆ ಹಾಗೂ ವಿಶಿಷ್ಟತೆಗಳಿಂದ ನಡೆದ ‘ನಾಟ್ಯಾರಾಧನ-13 ರಾಷ್ಟ್ರೀಯ ಮಹೋತ್ಸವ’ದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರನ್ನು ಸನ್ಮಾನಿಸಲಾಯಿತು.

Sahachetana Natyalaya ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಸಹಚೇತನ ನಾಟ್ಯಾಲಯದ ಸಹನಾ ಚೇತನ್ ಸೇರಿದಂತೆ ಸಂಸ್ಥೆಯ ಪ್ರಮುಖರು ಹಾಗೂ ಶಿವಮೊಗ್ಗದ ಕಲರಸಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...