Sunday, August 2, 2026
Sunday, August 2, 2026

Department-of-disabled-and-senior-citizens ಸೆ,5 ರಂದು ಹಿರಿಯ ನಾಗರೀಕರಿಗೆ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧೆಗಳ ವ್ಯವಸ್ಥೆ

Date:

Department-of-disabled-and-senior-citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 01 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 05 ರ ಗುರುವಾರದಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಪುರುಷರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್, 60-69 ವರ್ಷದವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. 70 ವರ್ಷದವರಿಗೆ ಹಾಗೂ ಮೇಲ್ಪಟ್ಟವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.

ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್. 60-69 ವರ್ಷದವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.70 ವರ್ಷ ಹಾಗೂ ಮೇಲ್ಪಟ್ಟವರಿಗೆ- ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಪುರುಷರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ,

Department-of-disabled-and-senior-citizens 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಆಸಕ್ತ ಹಿರಿಯ ನಾಗರಿಕರು 60 ವರ್ಷ ಮೇಲ್ಪಟ್ಟವರಾಗಿರಬೇಕು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ದಿನಾಂಕ:04-09-2024ರ ಒಳಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಡಿ.ವೈ.ಎಸ್.ಪಿ ಕಛೇರಿ ಆವರಣ ಶಿವಮೊಗ್ಗ ಇಲ್ಲಿ ನೊಂದಣಿ ಮಾಡಿಸಿಕೊಳ್ಳತಕ್ಕದ್ದು.

ನೊಂದಣಿಗಾಗಿ ದೂ,ಸಂ : ರವೀಂದ್ರ-9164444370, ಯುವರಾಜ- 9632570371 ಮತ್ತು ಕಚೇರಿ ದೂ,ಸಂ -08182-221188/260424 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...