Sunday, December 14, 2025
Sunday, December 14, 2025

Natanam Bala Natya Kendra ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50 ಕ್ಕೂ ಹೆಚ್ಚು ಕಲಾವಿದರಿಂದ ಬ್ಯಾಂಕಾಕ್ ಪ್ರವಾಸ

Date:

Natanam Bala Natya Kendra ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು ಥೈಲೆಂಡ್ ಹಾಗೂ ಬ್ಯಾಂಕಾಕ್ ಪ್ರವಾಸವನ್ನು ಕೈಗೊಂಡಿದೆ.
ನಿರಂತರವಾಗಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಸಾಧನೆ ಮಾಡಿರುವ ನಟನಂ ಬಾಲ ನಾಟ್ಯ ಕೇಂದ್ರದ ಐವತ್ತಕ್ಕೂ ಹೆಚ್ಚು ಕಲಾವಿದರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರೊಂದಿಗೆ ಕೇಂದ್ರದ ಸಂಸ್ಥಾಪಕರು, ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಕೇಶವಕುಮಾರ್ ಅವರಿಗೆ ಪಂದ್ಯಾವಳಿ ಸಮಾರಂಭದಲ್ಲಿ ವಿಶೇಷ ಗೌರವ ನೀಡಿ ಸನ್ಮಾನಿಸಲಿದ್ದಾರೆ.
Natanam Bala Natya Kendra ಸೆ.6 ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ ನಟನಂ ಕೇಂದ್ರದ ಕಲಾವಿದರಾದ ದೃತಿ, ಅನಿಂದಿತ, ಸಾನ್ವಿ ಎಸ್., ಸಂಜನಾ, ನೈದಿಲೆ, ವೈಷ್ಣವಿ, ಪೂಜಾ, ಸೌಮ್ಯ, ಸಾನಿಕ, ಸುಷ್ಮಿತ, ಅಮೂಲ್ಯ, ಪೂರ್ವಿಕ, ಸುದೀಕ್ಷ, ಭೂಮಿಕ, ಮನಸ್ವಿ, ಸಾನ್ವಿ ಜಿ., ಸಿಂಚನ, ಖುಷಿ, ತೇಜಸ್ವಿನಿ, ಮಾನಸ, ಕಶ್ವಿ, ಶ್ರೀ ಗೌರಿ, ಅನುಷಾ, ಸಾಧ್ವಿ, ಮೇಘನಾ, ಸೌರವಿ, ಷಣ್ಮುಕಿ, ದೀಕ್ಷಾ, ಅನನ್ಯ, ಸುಜನ, ಸ್ಪೂರ್ತಿ, ರಮ್ಯಶ್ರೀ, ರೋಹಿತ, ಪ್ರೇರಣ, ದೇವಿ ಚಿನ್ಮಯಿ, ಭೂಮಿಕಾ, ಲಿಪಿಕ, ಶಾಂತಿಪ್ರಿಯ, ಮೌಲ್ಯ, ಉಪಾಸನ, ಗೆಹೇನ, ಆಕಾಂಕ್ಷ, ಶಾಲಿನಿ, ಸೀಮಾ, ಪ್ರಜ್ಞಾ ಅವರೊಂದಿಗೆ ಶಿಕ್ಷಕರ ತಂಡವಾದ ಸುಪ್ರಿಯ, ಚೈತ್ರ, ನಾಟ್ಯಶ್ರೀ, ಸೌಮ್ಯ, ವಂದನ ಕೆ. ಚೇತನ್, ಚಂದ್ರಪ್ಪ, ಶೇಖರ್ ಅವರು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...