Tuesday, February 3, 2026
Tuesday, February 3, 2026

Natanam Bala Natya Kendra ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50 ಕ್ಕೂ ಹೆಚ್ಚು ಕಲಾವಿದರಿಂದ ಬ್ಯಾಂಕಾಕ್ ಪ್ರವಾಸ

Date:

Natanam Bala Natya Kendra ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು ಥೈಲೆಂಡ್ ಹಾಗೂ ಬ್ಯಾಂಕಾಕ್ ಪ್ರವಾಸವನ್ನು ಕೈಗೊಂಡಿದೆ.
ನಿರಂತರವಾಗಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಸಾಧನೆ ಮಾಡಿರುವ ನಟನಂ ಬಾಲ ನಾಟ್ಯ ಕೇಂದ್ರದ ಐವತ್ತಕ್ಕೂ ಹೆಚ್ಚು ಕಲಾವಿದರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರೊಂದಿಗೆ ಕೇಂದ್ರದ ಸಂಸ್ಥಾಪಕರು, ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಕೇಶವಕುಮಾರ್ ಅವರಿಗೆ ಪಂದ್ಯಾವಳಿ ಸಮಾರಂಭದಲ್ಲಿ ವಿಶೇಷ ಗೌರವ ನೀಡಿ ಸನ್ಮಾನಿಸಲಿದ್ದಾರೆ.
Natanam Bala Natya Kendra ಸೆ.6 ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ ನಟನಂ ಕೇಂದ್ರದ ಕಲಾವಿದರಾದ ದೃತಿ, ಅನಿಂದಿತ, ಸಾನ್ವಿ ಎಸ್., ಸಂಜನಾ, ನೈದಿಲೆ, ವೈಷ್ಣವಿ, ಪೂಜಾ, ಸೌಮ್ಯ, ಸಾನಿಕ, ಸುಷ್ಮಿತ, ಅಮೂಲ್ಯ, ಪೂರ್ವಿಕ, ಸುದೀಕ್ಷ, ಭೂಮಿಕ, ಮನಸ್ವಿ, ಸಾನ್ವಿ ಜಿ., ಸಿಂಚನ, ಖುಷಿ, ತೇಜಸ್ವಿನಿ, ಮಾನಸ, ಕಶ್ವಿ, ಶ್ರೀ ಗೌರಿ, ಅನುಷಾ, ಸಾಧ್ವಿ, ಮೇಘನಾ, ಸೌರವಿ, ಷಣ್ಮುಕಿ, ದೀಕ್ಷಾ, ಅನನ್ಯ, ಸುಜನ, ಸ್ಪೂರ್ತಿ, ರಮ್ಯಶ್ರೀ, ರೋಹಿತ, ಪ್ರೇರಣ, ದೇವಿ ಚಿನ್ಮಯಿ, ಭೂಮಿಕಾ, ಲಿಪಿಕ, ಶಾಂತಿಪ್ರಿಯ, ಮೌಲ್ಯ, ಉಪಾಸನ, ಗೆಹೇನ, ಆಕಾಂಕ್ಷ, ಶಾಲಿನಿ, ಸೀಮಾ, ಪ್ರಜ್ಞಾ ಅವರೊಂದಿಗೆ ಶಿಕ್ಷಕರ ತಂಡವಾದ ಸುಪ್ರಿಯ, ಚೈತ್ರ, ನಾಟ್ಯಶ್ರೀ, ಸೌಮ್ಯ, ವಂದನ ಕೆ. ಚೇತನ್, ಚಂದ್ರಪ್ಪ, ಶೇಖರ್ ಅವರು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...