Wednesday, July 8, 2026
Wednesday, July 8, 2026

S.N. Chennabasappa ಮೂಲಭೂತ ಸೌಕರ್ಯ ಒದಗಿಸಲು ಆನಂದರಾವ್ ಬಡಾವಣೆ ಸಂಘದವರಿಂದ ಶಾಸಕರ ಭೇಟಿ

Date:

S.N. Chennabasappa ಶಿವಮೊಗ್ಗದ ಎಂ.ಆನಂದರಾವ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಸಮರ್ಕವಾಗಿಲ್ಲ. ಅದೇ ರೀತಿ, ಇಲ್ಲಿನ ಮಂಜುನಾಥ ಬಡಾವಣೆಯಲ್ಲಿ ಪುಂಡರು ಗಾಂಜಾ ಸೇವಿಸಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರ ಕೇಸರಿ ಹನುಮಾನ್‌ ಸೇವಾ ಸಂಘ ಸದಸ್ಯರು ಶಾಸಕ ಎಸ್.ಎನ್.‌ ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

S.N. Chennabasappa ಈ ಬಡಾವಣೆಯಲ್ಲಿ ನೀರಿನ ವ್ಯತ್ಯಯ ಹೆಚ್ಚಿದೆ. ಆದ್ದರಿಂದ ದಿನ ಬಳಕೆಗೆ ತುಂಬಾ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ನಿವಾರಣೆಗೊಳಿಸುವಂತೆ ಅನೇಕ ಭಾರಿ ಸಂಬಂಧ ಪಟ್ಟ ಅಧಿಕಾರಿಗಳು, ಎಂಜಿನಿಯರ್‌ ಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಈ ವರೆಗೆ ಕ್ರಮಕೈಗೊಂಡಿಲ್ಲ. ಆದ್ದರಿಂದ, ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...