Thursday, March 19, 2026
Thursday, March 19, 2026

Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ

Date:

Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...