Sunday, December 14, 2025
Sunday, December 14, 2025

Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ

Date:

Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...