Monday, September 21, 2026
Monday, September 21, 2026

Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ

Date:

Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...