Thursday, June 18, 2026
Thursday, June 18, 2026

Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ

Date:

Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...